ರಾಜಕೀಯ

ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

473

ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ…

ರಾಯಚೂರು ಗ್ರಾಮಾಂತರ– ತಿಪ್ಪರಾಜು,

ರಾಯಚೂರು– ಡಾ.ಶಿವರಾಜ ಪಾಟೀಲ.

ದೇವದುರ್ಗ– ಶಿವನಗೌಡ ನಾಯಕ್‌,

ಲಿಂಗಸುಗೂರು– ಮಾನಪ್ಪ ವಜ್ಜಲ್‌,

ಕುಷ್ಠಗಿ– ದೊಡ್ಡನಗೌಡ ಪಾಟೀಲ,

ಧಾರವಾಡ– ಅಮೃತ್‌ ದೇಸಾಯಿ,

ನಿಪ್ಪಾಣಿ– ಶಶಿಕಲಾ ಜೊಲ್ಲೆ,

ಅಥಣಿ– ಲಕ್ಷ್ಮಣ ಸವದಿ,

ಕಾಗವಾಡ- ಭರಮಗೌಡ ಕಾಗೆ,

ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,

ಹುಕ್ಕೇರಿ- ಉಮೇಶ್ ಕತ್ತಿ,

ಅರಬಾವಿ- ಬಾಲಚಂದ್ರ ಜಾರಕಿಹೊಳಿ,

ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,

ಬೈಲಹೊಂಗಲ- ವಿಶ್ವನಾಥ ಪಾಟೀಲ,

ಸವದತ್ತಿ- ಆನಂದ ಮಾಮನಿ,

ಮುಧೋಳ- ಗೋವಿಂದ ಕಾರಜೋಳ,

ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,

ಬಬಲೇಶ್ವರ– ವಿಜುಗೌಡ ಪಾಟೀಲ್.

ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,

ಅಫಜಲ್‌ಪುರ– ಮಾಲೀಕಯ್ಯ ಗುತ್ತೇದಾರ,

ಸುರಪುರ–ನರಸಿಂಹ ನಾಯಕ (ರಾಜೂ ಗೌಡ),

ಶಹಾಪುರ– ಗುರು ಪಾಟೀಲ ಶಿರವಾಳ,

ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,

ಆಳಂದ– ಸುಭಾಷ್‌ ಗುತ್ತೇದಾರ,

ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,

ಔರಾದ– ಪ್ರಭು ಚವ್ಹಾಣ,

ಹೊಸಕೋಟೆ–ಶರತ್‌ ಬಚ್ಚೇಗೌಡ

ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,

ಸುಳ್ಯ–ಎಸ್‌.ಅಂಗಾರ,

ಮಡಿಕೇರಿ–ಅಪ್ಪಚ್ಚು ರಂಜನ್‌.

 

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್‌– ಜಗದೀಶ ಶೆಟ್ಟರ್‌,

ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,

ಕಾರವಾರ– ರೂಪಾಲಿ ನಾಯ್ಕ್‌,

ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,

ಹಾನಗಲ್‌– ಸಿ.ಎಂ. ಉದಾಸಿ,

ಶಿಗ್ಗಾವಿ–ಬಸವರಾಜ ಬೊಮ್ಮಾಯಿ,

ಹಿರೇಕೆರೂರ–ಯು.ಬಿ.ಬಣಕಾರ,

ವಿಜಯನಗರ–ಗವಿಯಪ್ಪ.

ಕಂಪ್ಲಿ–ಟಿ.ಎಚ್‌. ಸುರೇಶಬಾಬು,

ಸಂಡೂರು– ಬಿ.ರಾಘವೇಂದ್ರ,

ಮೊಳಕಾಲ್ಮುರು–ಬಿ.ಶ್ರೀರಾಮುಲು,

ಚಿತ್ರದುರ್ಗ–ಜಿ.ಎಚ್‌.ತಿಪ್ಪಾರೆಡ್ಡಿ,

ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,

ಹೊಸದುರ್ಗ–ಗೂಳಿಹಟ್ಟಿ ಶೇಖರ,

ದಾವಣಗೆರೆ ಉತ್ತರ–ಎಸ್‌.ಎ.ರವೀಂದ್ರನಾಥ್‌.

ಶಿವಮೊಗ್ಗ–ಕೆ.ಎಸ್‌.ಈಶ್ವರಪ್ಪ,

ಶಿಕಾರಿಪುರ–ಬಿ.ಎಸ್‌.ಯಡಿಯೂರಪ್ಪ,

ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,

ಕಾರ್ಕಳ–ವಿ.ಸುನೀಲ್‌ ಕುಮಾರ್‌,

ಶೃಂಗೇರಿ–ಡಿ.ಎನ್‌.ಜೀವರಾಜ,

ಚಿಕ್ಕಮಗಳೂರು–ಸಿ.ಟಿ.ರವಿ,

ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,

ಕೋಲಾರ (ಕೆಜಿಎಫ್‌)–ವೈ.ಸಂಪಂಗಿ

ಯಲಹಂಕ–ಎಸ್‌.ಆರ್‌.ವಿಶ್ವನಾಥ್‌,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,

ದಾಸರಹಳ್ಳಿ–ಎಸ್‌.ಮುನಿರಾಜು,

ಮಲ್ಲೇಶ್ವರ–ಡಾ.ಸಿ.ಎನ್‌.ಅಶ್ವತ್ಥನಾರಾಯಣ,

ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,

ಸಿ.ವಿ.ರಾಮನ್‌ ನಗರ–ಎಸ್‌.ರಘು,

ರಾಜಾಜಿನಗರ–ಎಸ್‌.ಸುರೇಶಕುಮಾರ್‌,

ಗೋವಿಂದರಾಜನಗರ–ವಿ.ಸೋಮಣ್ಣ,

ಚಿಕ್ಕಪೇಟೆ–ಉದಯ ಗರುಡಾಚಾರ್‌,

ಬಸವನಗುಡಿ– ಎಲ್‌.ಎ.ರವಿಸುಬ್ರಹ್ಮಣ್ಯ,

ಪದ್ಮನಾಭನಗರ–ಆರ್‌.ಅಶೋಕ,

ಜಯನಗರ–ಬಿ.ಎನ್‌.ವಿಜಯಕುಮಾರ್‌,

ಮಹದೇವಪುರ–ಅರವಿಂದ ಲಿಂಬಾವಳಿ,

ಬೊಮ್ಮನಹಳ್ಳಿ–ಸತೀಶ ರೆಡ್ಡಿ,

ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,

ಆನೇಕಲ್‌–ಎ.ನಾರಾಯಣಸ್ವಾಮಿ,

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ಸೌಂದರ್ಯ

    ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

    ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.