ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ರಾಯಚೂರು ಗ್ರಾಮಾಂತರ– ತಿಪ್ಪರಾಜು,
ರಾಯಚೂರು– ಡಾ.ಶಿವರಾಜ ಪಾಟೀಲ.
ದೇವದುರ್ಗ– ಶಿವನಗೌಡ ನಾಯಕ್,
ಲಿಂಗಸುಗೂರು– ಮಾನಪ್ಪ ವಜ್ಜಲ್,
ಕುಷ್ಠಗಿ– ದೊಡ್ಡನಗೌಡ ಪಾಟೀಲ,
ಧಾರವಾಡ– ಅಮೃತ್ ದೇಸಾಯಿ,
ನಿಪ್ಪಾಣಿ– ಶಶಿಕಲಾ ಜೊಲ್ಲೆ,
ಅಥಣಿ– ಲಕ್ಷ್ಮಣ ಸವದಿ,
ಕಾಗವಾಡ- ಭರಮಗೌಡ ಕಾಗೆ,
ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,
ಹುಕ್ಕೇರಿ- ಉಮೇಶ್ ಕತ್ತಿ,
ಅರಬಾವಿ- ಬಾಲಚಂದ್ರ ಜಾರಕಿಹೊಳಿ,
ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,
ಬೈಲಹೊಂಗಲ- ವಿಶ್ವನಾಥ ಪಾಟೀಲ,
ಸವದತ್ತಿ- ಆನಂದ ಮಾಮನಿ,
ಮುಧೋಳ- ಗೋವಿಂದ ಕಾರಜೋಳ,
ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,
ಬಬಲೇಶ್ವರ– ವಿಜುಗೌಡ ಪಾಟೀಲ್.
ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,
ಅಫಜಲ್ಪುರ– ಮಾಲೀಕಯ್ಯ ಗುತ್ತೇದಾರ,
ಸುರಪುರ–ನರಸಿಂಹ ನಾಯಕ (ರಾಜೂ ಗೌಡ),
ಶಹಾಪುರ– ಗುರು ಪಾಟೀಲ ಶಿರವಾಳ,
ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,
ಆಳಂದ– ಸುಭಾಷ್ ಗುತ್ತೇದಾರ,
ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,
ಔರಾದ– ಪ್ರಭು ಚವ್ಹಾಣ,
ಹೊಸಕೋಟೆ–ಶರತ್ ಬಚ್ಚೇಗೌಡ
ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,
ಸುಳ್ಯ–ಎಸ್.ಅಂಗಾರ,
ಮಡಿಕೇರಿ–ಅಪ್ಪಚ್ಚು ರಂಜನ್.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್– ಜಗದೀಶ ಶೆಟ್ಟರ್,
ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,
ಕಾರವಾರ– ರೂಪಾಲಿ ನಾಯ್ಕ್,
ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,
ಹಾನಗಲ್– ಸಿ.ಎಂ. ಉದಾಸಿ,
ಶಿಗ್ಗಾವಿ–ಬಸವರಾಜ ಬೊಮ್ಮಾಯಿ,
ಹಿರೇಕೆರೂರ–ಯು.ಬಿ.ಬಣಕಾರ,
ವಿಜಯನಗರ–ಗವಿಯಪ್ಪ.
ಕಂಪ್ಲಿ–ಟಿ.ಎಚ್. ಸುರೇಶಬಾಬು,
ಸಂಡೂರು– ಬಿ.ರಾಘವೇಂದ್ರ,
ಮೊಳಕಾಲ್ಮುರು–ಬಿ.ಶ್ರೀರಾಮುಲು,
ಚಿತ್ರದುರ್ಗ–ಜಿ.ಎಚ್.ತಿಪ್ಪಾರೆಡ್ಡಿ,
ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,
ಹೊಸದುರ್ಗ–ಗೂಳಿಹಟ್ಟಿ ಶೇಖರ,
ದಾವಣಗೆರೆ ಉತ್ತರ–ಎಸ್.ಎ.ರವೀಂದ್ರನಾಥ್.
ಶಿವಮೊಗ್ಗ–ಕೆ.ಎಸ್.ಈಶ್ವರಪ್ಪ,
ಶಿಕಾರಿಪುರ–ಬಿ.ಎಸ್.ಯಡಿಯೂರಪ್ಪ,
ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕಾರ್ಕಳ–ವಿ.ಸುನೀಲ್ ಕುಮಾರ್,
ಶೃಂಗೇರಿ–ಡಿ.ಎನ್.ಜೀವರಾಜ,
ಚಿಕ್ಕಮಗಳೂರು–ಸಿ.ಟಿ.ರವಿ,
ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,
ಕೋಲಾರ (ಕೆಜಿಎಫ್)–ವೈ.ಸಂಪಂಗಿ
ಯಲಹಂಕ–ಎಸ್.ಆರ್.ವಿಶ್ವನಾಥ್,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,
ದಾಸರಹಳ್ಳಿ–ಎಸ್.ಮುನಿರಾಜು,
ಮಲ್ಲೇಶ್ವರ–ಡಾ.ಸಿ.ಎನ್.ಅಶ್ವತ್ಥನಾರಾಯಣ,
ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,
ಸಿ.ವಿ.ರಾಮನ್ ನಗರ–ಎಸ್.ರಘು,
ರಾಜಾಜಿನಗರ–ಎಸ್.ಸುರೇಶಕುಮಾರ್,
ಗೋವಿಂದರಾಜನಗರ–ವಿ.ಸೋಮಣ್ಣ,
ಚಿಕ್ಕಪೇಟೆ–ಉದಯ ಗರುಡಾಚಾರ್,
ಬಸವನಗುಡಿ– ಎಲ್.ಎ.ರವಿಸುಬ್ರಹ್ಮಣ್ಯ,
ಪದ್ಮನಾಭನಗರ–ಆರ್.ಅಶೋಕ,
ಜಯನಗರ–ಬಿ.ಎನ್.ವಿಜಯಕುಮಾರ್,
ಮಹದೇವಪುರ–ಅರವಿಂದ ಲಿಂಬಾವಳಿ,
ಬೊಮ್ಮನಹಳ್ಳಿ–ಸತೀಶ ರೆಡ್ಡಿ,
ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,
ಆನೇಕಲ್–ಎ.ನಾರಾಯಣಸ್ವಾಮಿ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…