ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.
ರಾಯಚೂರು ಗ್ರಾಮಾಂತರ– ತಿಪ್ಪರಾಜು,
ರಾಯಚೂರು– ಡಾ.ಶಿವರಾಜ ಪಾಟೀಲ.
ದೇವದುರ್ಗ– ಶಿವನಗೌಡ ನಾಯಕ್,
ಲಿಂಗಸುಗೂರು– ಮಾನಪ್ಪ ವಜ್ಜಲ್,
ಕುಷ್ಠಗಿ– ದೊಡ್ಡನಗೌಡ ಪಾಟೀಲ,
ಧಾರವಾಡ– ಅಮೃತ್ ದೇಸಾಯಿ,
ನಿಪ್ಪಾಣಿ– ಶಶಿಕಲಾ ಜೊಲ್ಲೆ,
ಅಥಣಿ– ಲಕ್ಷ್ಮಣ ಸವದಿ,
ಕಾಗವಾಡ- ಭರಮಗೌಡ ಕಾಗೆ,
ಕುಡಚಿ- ಪಿ.ರಾಜೀವ್,
ರಾಯಭಾಗ- ದುರ್ಯೋಧನ ಐಹೊಳೆ,
ಹುಕ್ಕೇರಿ- ಉಮೇಶ್ ಕತ್ತಿ,
ಅರಬಾವಿ- ಬಾಲಚಂದ್ರ ಜಾರಕಿಹೊಳಿ,
ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,
ಬೈಲಹೊಂಗಲ- ವಿಶ್ವನಾಥ ಪಾಟೀಲ,
ಸವದತ್ತಿ- ಆನಂದ ಮಾಮನಿ,
ಮುಧೋಳ- ಗೋವಿಂದ ಕಾರಜೋಳ,
ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,
ಬಬಲೇಶ್ವರ– ವಿಜುಗೌಡ ಪಾಟೀಲ್.
ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,
ಸಿಂದಗಿ- ರಮೇಶ್ ಭೂಸನೂರು,
ಅಫಜಲ್ಪುರ– ಮಾಲೀಕಯ್ಯ ಗುತ್ತೇದಾರ,
ಸುರಪುರ–ನರಸಿಂಹ ನಾಯಕ (ರಾಜೂ ಗೌಡ),
ಶಹಾಪುರ– ಗುರು ಪಾಟೀಲ ಶಿರವಾಳ,
ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,
ಆಳಂದ– ಸುಭಾಷ್ ಗುತ್ತೇದಾರ,
ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,
ಔರಾದ– ಪ್ರಭು ಚವ್ಹಾಣ,
ಹೊಸಕೋಟೆ–ಶರತ್ ಬಚ್ಚೇಗೌಡ
ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,
ಶ್ರೀರಂಗಪಟ್ಟಣ–ನಂಜುಂಡೇಗೌಡ,
ಸುಳ್ಯ–ಎಸ್.ಅಂಗಾರ,
ಮಡಿಕೇರಿ–ಅಪ್ಪಚ್ಚು ರಂಜನ್.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್– ಜಗದೀಶ ಶೆಟ್ಟರ್,
ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,
ಕಾರವಾರ– ರೂಪಾಲಿ ನಾಯ್ಕ್,
ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,
ಹಾನಗಲ್– ಸಿ.ಎಂ. ಉದಾಸಿ,
ಶಿಗ್ಗಾವಿ–ಬಸವರಾಜ ಬೊಮ್ಮಾಯಿ,
ಹಿರೇಕೆರೂರ–ಯು.ಬಿ.ಬಣಕಾರ,
ವಿಜಯನಗರ–ಗವಿಯಪ್ಪ.
ಕಂಪ್ಲಿ–ಟಿ.ಎಚ್. ಸುರೇಶಬಾಬು,
ಸಂಡೂರು– ಬಿ.ರಾಘವೇಂದ್ರ,
ಮೊಳಕಾಲ್ಮುರು–ಬಿ.ಶ್ರೀರಾಮುಲು,
ಚಿತ್ರದುರ್ಗ–ಜಿ.ಎಚ್.ತಿಪ್ಪಾರೆಡ್ಡಿ,
ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,
ಹೊಸದುರ್ಗ–ಗೂಳಿಹಟ್ಟಿ ಶೇಖರ,
ದಾವಣಗೆರೆ ಉತ್ತರ–ಎಸ್.ಎ.ರವೀಂದ್ರನಾಥ್.
ಶಿವಮೊಗ್ಗ–ಕೆ.ಎಸ್.ಈಶ್ವರಪ್ಪ,
ಶಿಕಾರಿಪುರ–ಬಿ.ಎಸ್.ಯಡಿಯೂರಪ್ಪ,
ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕಾರ್ಕಳ–ವಿ.ಸುನೀಲ್ ಕುಮಾರ್,
ಶೃಂಗೇರಿ–ಡಿ.ಎನ್.ಜೀವರಾಜ,
ಚಿಕ್ಕಮಗಳೂರು–ಸಿ.ಟಿ.ರವಿ,
ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,
ಕೋಲಾರ (ಕೆಜಿಎಫ್)–ವೈ.ಸಂಪಂಗಿ
ಯಲಹಂಕ–ಎಸ್.ಆರ್.ವಿಶ್ವನಾಥ್,
ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,
ದಾಸರಹಳ್ಳಿ–ಎಸ್.ಮುನಿರಾಜು,
ಮಲ್ಲೇಶ್ವರ–ಡಾ.ಸಿ.ಎನ್.ಅಶ್ವತ್ಥನಾರಾಯಣ,
ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,
ಸಿ.ವಿ.ರಾಮನ್ ನಗರ–ಎಸ್.ರಘು,
ರಾಜಾಜಿನಗರ–ಎಸ್.ಸುರೇಶಕುಮಾರ್,
ಗೋವಿಂದರಾಜನಗರ–ವಿ.ಸೋಮಣ್ಣ,
ಚಿಕ್ಕಪೇಟೆ–ಉದಯ ಗರುಡಾಚಾರ್,
ಬಸವನಗುಡಿ– ಎಲ್.ಎ.ರವಿಸುಬ್ರಹ್ಮಣ್ಯ,
ಪದ್ಮನಾಭನಗರ–ಆರ್.ಅಶೋಕ,
ಜಯನಗರ–ಬಿ.ಎನ್.ವಿಜಯಕುಮಾರ್,
ಮಹದೇವಪುರ–ಅರವಿಂದ ಲಿಂಬಾವಳಿ,
ಬೊಮ್ಮನಹಳ್ಳಿ–ಸತೀಶ ರೆಡ್ಡಿ,
ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,
ಆನೇಕಲ್–ಎ.ನಾರಾಯಣಸ್ವಾಮಿ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…