ರಾಜಕೀಯ

ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

474

ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ…

ರಾಯಚೂರು ಗ್ರಾಮಾಂತರ– ತಿಪ್ಪರಾಜು,

ರಾಯಚೂರು– ಡಾ.ಶಿವರಾಜ ಪಾಟೀಲ.

ದೇವದುರ್ಗ– ಶಿವನಗೌಡ ನಾಯಕ್‌,

ಲಿಂಗಸುಗೂರು– ಮಾನಪ್ಪ ವಜ್ಜಲ್‌,

ಕುಷ್ಠಗಿ– ದೊಡ್ಡನಗೌಡ ಪಾಟೀಲ,

ಧಾರವಾಡ– ಅಮೃತ್‌ ದೇಸಾಯಿ,

ನಿಪ್ಪಾಣಿ– ಶಶಿಕಲಾ ಜೊಲ್ಲೆ,

ಅಥಣಿ– ಲಕ್ಷ್ಮಣ ಸವದಿ,

ಕಾಗವಾಡ- ಭರಮಗೌಡ ಕಾಗೆ,

ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,

ಹುಕ್ಕೇರಿ- ಉಮೇಶ್ ಕತ್ತಿ,

ಅರಬಾವಿ- ಬಾಲಚಂದ್ರ ಜಾರಕಿಹೊಳಿ,

ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,

ಬೈಲಹೊಂಗಲ- ವಿಶ್ವನಾಥ ಪಾಟೀಲ,

ಸವದತ್ತಿ- ಆನಂದ ಮಾಮನಿ,

ಮುಧೋಳ- ಗೋವಿಂದ ಕಾರಜೋಳ,

ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,

ಬಬಲೇಶ್ವರ– ವಿಜುಗೌಡ ಪಾಟೀಲ್.

ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,

ಅಫಜಲ್‌ಪುರ– ಮಾಲೀಕಯ್ಯ ಗುತ್ತೇದಾರ,

ಸುರಪುರ–ನರಸಿಂಹ ನಾಯಕ (ರಾಜೂ ಗೌಡ),

ಶಹಾಪುರ– ಗುರು ಪಾಟೀಲ ಶಿರವಾಳ,

ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,

ಆಳಂದ– ಸುಭಾಷ್‌ ಗುತ್ತೇದಾರ,

ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,

ಔರಾದ– ಪ್ರಭು ಚವ್ಹಾಣ,

ಹೊಸಕೋಟೆ–ಶರತ್‌ ಬಚ್ಚೇಗೌಡ

ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,

ಸುಳ್ಯ–ಎಸ್‌.ಅಂಗಾರ,

ಮಡಿಕೇರಿ–ಅಪ್ಪಚ್ಚು ರಂಜನ್‌.

 

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್‌– ಜಗದೀಶ ಶೆಟ್ಟರ್‌,

ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,

ಕಾರವಾರ– ರೂಪಾಲಿ ನಾಯ್ಕ್‌,

ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,

ಹಾನಗಲ್‌– ಸಿ.ಎಂ. ಉದಾಸಿ,

ಶಿಗ್ಗಾವಿ–ಬಸವರಾಜ ಬೊಮ್ಮಾಯಿ,

ಹಿರೇಕೆರೂರ–ಯು.ಬಿ.ಬಣಕಾರ,

ವಿಜಯನಗರ–ಗವಿಯಪ್ಪ.

ಕಂಪ್ಲಿ–ಟಿ.ಎಚ್‌. ಸುರೇಶಬಾಬು,

ಸಂಡೂರು– ಬಿ.ರಾಘವೇಂದ್ರ,

ಮೊಳಕಾಲ್ಮುರು–ಬಿ.ಶ್ರೀರಾಮುಲು,

ಚಿತ್ರದುರ್ಗ–ಜಿ.ಎಚ್‌.ತಿಪ್ಪಾರೆಡ್ಡಿ,

ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,

ಹೊಸದುರ್ಗ–ಗೂಳಿಹಟ್ಟಿ ಶೇಖರ,

ದಾವಣಗೆರೆ ಉತ್ತರ–ಎಸ್‌.ಎ.ರವೀಂದ್ರನಾಥ್‌.

ಶಿವಮೊಗ್ಗ–ಕೆ.ಎಸ್‌.ಈಶ್ವರಪ್ಪ,

ಶಿಕಾರಿಪುರ–ಬಿ.ಎಸ್‌.ಯಡಿಯೂರಪ್ಪ,

ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,

ಕಾರ್ಕಳ–ವಿ.ಸುನೀಲ್‌ ಕುಮಾರ್‌,

ಶೃಂಗೇರಿ–ಡಿ.ಎನ್‌.ಜೀವರಾಜ,

ಚಿಕ್ಕಮಗಳೂರು–ಸಿ.ಟಿ.ರವಿ,

ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,

ಕೋಲಾರ (ಕೆಜಿಎಫ್‌)–ವೈ.ಸಂಪಂಗಿ

ಯಲಹಂಕ–ಎಸ್‌.ಆರ್‌.ವಿಶ್ವನಾಥ್‌,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,

ದಾಸರಹಳ್ಳಿ–ಎಸ್‌.ಮುನಿರಾಜು,

ಮಲ್ಲೇಶ್ವರ–ಡಾ.ಸಿ.ಎನ್‌.ಅಶ್ವತ್ಥನಾರಾಯಣ,

ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,

ಸಿ.ವಿ.ರಾಮನ್‌ ನಗರ–ಎಸ್‌.ರಘು,

ರಾಜಾಜಿನಗರ–ಎಸ್‌.ಸುರೇಶಕುಮಾರ್‌,

ಗೋವಿಂದರಾಜನಗರ–ವಿ.ಸೋಮಣ್ಣ,

ಚಿಕ್ಕಪೇಟೆ–ಉದಯ ಗರುಡಾಚಾರ್‌,

ಬಸವನಗುಡಿ– ಎಲ್‌.ಎ.ರವಿಸುಬ್ರಹ್ಮಣ್ಯ,

ಪದ್ಮನಾಭನಗರ–ಆರ್‌.ಅಶೋಕ,

ಜಯನಗರ–ಬಿ.ಎನ್‌.ವಿಜಯಕುಮಾರ್‌,

ಮಹದೇವಪುರ–ಅರವಿಂದ ಲಿಂಬಾವಳಿ,

ಬೊಮ್ಮನಹಳ್ಳಿ–ಸತೀಶ ರೆಡ್ಡಿ,

ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,

ಆನೇಕಲ್‌–ಎ.ನಾರಾಯಣಸ್ವಾಮಿ,

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

    ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…