ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.
ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್ನಲ್ಲಿರಿಸಿ ಐಸ್ ಕ್ಯೂಬ್ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆರಸದಲ್ಲಿ ಸಿಟ್ರಿಕ್ ಆಮ್ಲದ ಜೊತೆ ಆ್ಯಸ್ಕೂರ್ಬಿಕ್ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.
ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್ಪೇಸ್ಟ್ನ ಬಿಳಿಭಾಗದಲ್ಲಿ ಬೇಕಿಂಗ್ ಸೋಡಾ ಹಾಗೂ ಹೈಡ್ರೋಜನ್ ಪೆರಾಕ್ಸೆ„ಡ್ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್ಪೇಸ್ಟ್ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.