ಆರೋಗ್ಯ

ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

593

ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.

ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿ

 

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

 

ಬೆಳ್ಳುಳ್ಳಿ ರಸ

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಜೇನುತುಪ್ಪ

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್‌ನಲ್ಲಿರಿಸಿ ಐಸ್‌ ಕ್ಯೂಬ್‌ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆಹಣ್ಣು

ನಿಂಬೆರಸದಲ್ಲಿ ಸಿಟ್ರಿಕ್‌ ಆಮ್ಲದ ಜೊತೆ ಆ್ಯಸ್ಕೂರ್‌ಬಿಕ್‌ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.

 ಚಂದನ

ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್‌ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್‌ಪೇಸ್ಟ್‌

ಟೂತ್‌ಪೇಸ್ಟ್‌ನ ಬಿಳಿಭಾಗದಲ್ಲಿ ಬೇಕಿಂಗ್‌ ಸೋಡಾ ಹಾಗೂ ಹೈಡ್ರೋಜನ್‌ ಪೆರಾಕ್ಸೆ„ಡ್‌ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್‌ಪೇಸ್ಟ್‌ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

ಸಾಸಿವೆ

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ಸುದ್ದಿ

    ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

    ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…