ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.
ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್ನಲ್ಲಿರಿಸಿ ಐಸ್ ಕ್ಯೂಬ್ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆರಸದಲ್ಲಿ ಸಿಟ್ರಿಕ್ ಆಮ್ಲದ ಜೊತೆ ಆ್ಯಸ್ಕೂರ್ಬಿಕ್ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.
ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್ಪೇಸ್ಟ್ನ ಬಿಳಿಭಾಗದಲ್ಲಿ ಬೇಕಿಂಗ್ ಸೋಡಾ ಹಾಗೂ ಹೈಡ್ರೋಜನ್ ಪೆರಾಕ್ಸೆ„ಡ್ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್ಪೇಸ್ಟ್ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…