ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಕೋಪಗೊಂಡ ವಾನರನೋರ್ವ ಸೂರ್ಯನನ್ನೇ ತಿನ್ನಲು ಪ್ರಯತ್ನಿಸಿ ಮುಖ ಊದಿಸಿಕೊಂಡ ಅನ್ನೋದನ್ನ ಈಗಲೂ ಜಗತ್ತಿನ 100 ಕೋಟಿ ಜನ ನಂಬುತ್ತಾರೆ ಅನ್ನೋದನ್ನ ನಾನು ನನ್ನ ಕ್ರಿಶ್ಚಿಯನ್,ಮುಸ್ಲಿಂ,ಯಹೂದಿ ಮತ್ತು ಹಿಂದು ಗೆಳೆಯರಲ್ಲಿ ಹೇಳಿದಾಗ ಹಿಂದು ಒಬ್ಬನನ್ನು ಬಿಟ್ಟು ಎಲ್ಲ ಬಿದ್ದು ಬಿದ್ದು ನಕ್ಕರು.
ಸಣ್ಣ ಸಣ್ಣ ಹಕ್ಕಿಗಳು ತಮ್ಮ ಸಣ್ಣ ಸಣ್ಣ ಕೊಕ್ಕುಗಳಿಂದ ಕಲ್ಲುಗಳನ್ನ ಹಾಕಿ ಆನೆಗಳ ಇಡೀ ಸೈನ್ಯವನ್ನೇ ಧ್ವಮ್ಸಗೈದವು ಅನ್ನೋದನ್ನ ಈಗಲೂ ಜಗತ್ತಿನ 160 ಕೋಟಿ ಜನ ನಂಬುತ್ತಾರೆ ಅನ್ನೋದನ್ನ ನಾನು ನನ್ನ ಕ್ರಿಶ್ಚಿಯನ್, ಮುಸ್ಲಿಂ, ಹಿಂದು ಮತ್ತು ಯಹೂದಿ ಗೆಳೆಯರಲ್ಲಿ ಹೇಳಿದಾಗ ಮುಸಲ್ಮಾನನೊಬ್ಬನನ್ನು ಬಿಟ್ಟು ಎಲ್ಲ ನಕ್ಕರು.
ದೇವರ ಶಾಪದಿಂದಾಗಿ ಅಂಜೂರದ ಮರವು ಬೇರು ಸಮೇತ ಕಳೆಗುಂದಿತು ಅನ್ನೋದನ್ನ ಈಗಲೂ ಜಗತ್ತಿನ 200 ಕೋಟಿ ಜನ ನಂಬುತ್ತಾರೆ ಅನ್ನೋದನ್ನ ನಾನು ನನ್ನ ಹಿಂದು, ಮುಸ್ಲಿಂ, ಯಹೂದಿ ಮತ್ತು ಕ್ರಿಶ್ಚಿಯನ್ ಗೆಳೆಯರಲ್ಲಿ ಹೇಳಿದಾಗ ಕ್ರೈಸ್ತನೋರ್ವನನ್ನು ಬಿಟ್ಟು ಎಲ್ಲ ನಕ್ಕರು
ಇಲ್ಲಿ ಎಲ್ಲರೂ ಕೋಮುವಾದಿಗಳೇ ತಮ್ಮ ಬುಡಕ್ಕೆ ನೀರು ಬಂದಾಗ ಮಾತ್ರ ಅವರ ಕೋಮುವಾದಿ ಬಣ್ಣ ಹೊರಬರುತ್ತದೆ ಆದ್ದರಿಂದ ಯಾರು ಯಾರನ್ನು ಕೋಮುವಾದಿ ಎಂದು ಬೆರಳು ತೋರಿಸುವ ಮೊದಲು ನಮಗೆ ಆ ನೈತಿಕ ಹಕ್ಕು ಇದೆಯೇ ಅನ್ನೋದನ್ನ ಯೋಚಿಸುವುದು ಒಳಿತು.
ಕೃಪೆ:- ವಾಸಿಮ್ ಅಲ್ತಾಫ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.