ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ ಮೇಲೆ ಹೆಣ್ಣು ಪ್ರೇತಾತ್ಮಗಳು ಪುರುಷರ ಮೇಲೆ ದಾಳಿ ಮಾಡುತ್ತಿವೆಯಂತೆ. ಹಾಗಾಗಿ ಪುರುಷರೆಲ್ಲರು ಹೆಣ್ಣು ದೆವ್ವ ಕಾಡುತ್ತದೆ ಎಂಬ ಭೀತಿಯಲ್ಲಿ ಹೈರಾಣಾಗಿದ್ದಾರೆ. ಅಲ್ಲಿ ಕುಟುಂಬಗಳು ಊರೇ ಬಿಟ್ಟು ಹೋಗುತ್ತಿವೆ. ಇನ್ನು ಊರಲ್ಲಿ ಹೆಣ್ಮಕ್ಕಳು ವಾಸಿಸಲು ದೈರ್ಯ ತೋರುತ್ತಿಲ್ಲ.

ಇನ್ನು ಪುರುಷರು ಊರಲ್ಲಿ ಸಂಜೆಯ ಹೊತ್ತು ಮನೆ ಸೇರಿದ್ರೆ, ಮತ್ತೆ ಹೊರ ಬರುವುದು ಮರುದಿನ ಬೆಳಿಗ್ಗೆ. ಆದ್ದರಿಂದ ಈ ಗ್ರಾಮದಲ್ಲಿ ಮಹಿಳೆಯರು ಮಾತ್ರ ಬದುಕುಳಿಯುತ್ತಿದ್ದಾರೆ. ಆದ್ದರಿಂದ ಪುರುಷರು ಗ್ರಾಮದಲ್ಲಿ ಇರಲು ಭಯಬೀತರಾಗಿ ಜೀವ ಉಳಿದರೆ ಸಾಕು ಎಂದು ಊರನ್ನೇ ಖಾಲಿ ಮಾಡಿ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ.

ಕಾಶಿಗುಡ ಗ್ರಾಮದಲ್ಲಿ ಸುಮಾರು ಕುಟುಂಬಗಳು ವಾಸ ಮಾಡುತ್ತಿದ್ದು . ಗ್ರಾಮದ ಸಮೀಪ ಕಲ್ಲು ಕ್ಯಾರಿ ಇದ್ದು ಹೆಚ್ಚಿನವರು ಅಲ್ಲಿಗೆ ಕೆಲಸಕ್ಕೆ ಹೋಗಿ ಜೀವನ ನಡೆಸುತ್ತಿದ್ದಾರೆ.ಆದರೆ ಈಗ ಕೆಲವು ದಿನಗಳಿಂದ ನಮ್ಮ ಮೇಲೆ ಯಾರೋ ದಾಳಿ ಮಾಡಿದಂತೆ ಭಾಸವಾಗುತ್ತಿದೆ. ಹೀಗಾಗಿ ಭಯಗೊಂಡು ನಾವು ಊರನ್ನು ತೊರೆಯುತ್ತಿದ್ದೇವೆ ಎಂದು ಈ ಗ್ರಾಮದ ಪುರುಷರು ಹೇಳಿದ್ದಾರೆ.

ಈ ಗ್ರಾಮದ ಜನರು ಊರನ್ನು ತೊರೆಯುತ್ತಿರುವ ಕಾರಣ ಗ್ರಾಮದಲ್ಲಿರುವ ಮನೆಗಳೆಲ್ಲಾ ಬೀಗ ಹಾಕಿದ್ದಾರೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಈ ಗ್ರಾಮ ಈಗ ದೆವ್ವಗಳ ಕೊಂಪೆಯಾಗಿದೆ.ಸ್ವಲ್ಪ ಜನ ಕತ್ತಲಾಗುವ ಮುನ್ನವೇ ಮನೆಗೆ ಬಂದು ಸೇರುತ್ತಿದ್ದು ಮುಂಜಾನೆ ಆಗುವವರೆಗೂ ಯಾರೂ ಆಚೆ ಹೊರ ಬರಲು ಧೈರ್ಯ ತೋರುತ್ತಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…