News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ವಿಸ್ಮಯ ಜಗತ್ತು

ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

717

ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ ಮೇಲೆ ಹೆಣ್ಣು ಪ್ರೇತಾತ್ಮಗಳು ಪುರುಷರ ಮೇಲೆ ದಾಳಿ ಮಾಡುತ್ತಿವೆಯಂತೆ. ಹಾಗಾಗಿ ಪುರುಷರೆಲ್ಲರು ಹೆಣ್ಣು ದೆವ್ವ ಕಾಡುತ್ತದೆ ಎಂಬ ಭೀತಿಯಲ್ಲಿ ಹೈರಾಣಾಗಿದ್ದಾರೆ. ಅಲ್ಲಿ ಕುಟುಂಬಗಳು ಊರೇ ಬಿಟ್ಟು ಹೋಗುತ್ತಿವೆ. ಇನ್ನು ಊರಲ್ಲಿ ಹೆಣ್ಮಕ್ಕಳು ವಾಸಿಸಲು ದೈರ್ಯ ತೋರುತ್ತಿಲ್ಲ.

ಇನ್ನು ಪುರುಷರು ಊರಲ್ಲಿ ಸಂಜೆಯ ಹೊತ್ತು ಮನೆ ಸೇರಿದ್ರೆ, ಮತ್ತೆ ಹೊರ ಬರುವುದು ಮರುದಿನ ಬೆಳಿಗ್ಗೆ. ಆದ್ದರಿಂದ ಈ ಗ್ರಾಮದಲ್ಲಿ ಮಹಿಳೆಯರು ಮಾತ್ರ ಬದುಕುಳಿಯುತ್ತಿದ್ದಾರೆ. ಆದ್ದರಿಂದ ಪುರುಷರು ಗ್ರಾಮದಲ್ಲಿ ಇರಲು ಭಯಬೀತರಾಗಿ ಜೀವ ಉಳಿದರೆ ಸಾಕು ಎಂದು ಊರನ್ನೇ ಖಾಲಿ ಮಾಡಿ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ.

ಕಾಶಿಗುಡ ಗ್ರಾಮದಲ್ಲಿ ಸುಮಾರು ಕುಟುಂಬಗಳು ವಾಸ ಮಾಡುತ್ತಿದ್ದು . ಗ್ರಾಮದ ಸಮೀಪ ಕಲ್ಲು ಕ್ಯಾರಿ ಇದ್ದು ಹೆಚ್ಚಿನವರು ಅಲ್ಲಿಗೆ ಕೆಲಸಕ್ಕೆ ಹೋಗಿ ಜೀವನ ನಡೆಸುತ್ತಿದ್ದಾರೆ.ಆದರೆ ಈಗ ಕೆಲವು ದಿನಗಳಿಂದ ನಮ್ಮ ಮೇಲೆ ಯಾರೋ ದಾಳಿ ಮಾಡಿದಂತೆ ಭಾಸವಾಗುತ್ತಿದೆ. ಹೀಗಾಗಿ ಭಯಗೊಂಡು ನಾವು ಊರನ್ನು ತೊರೆಯುತ್ತಿದ್ದೇವೆ ಎಂದು ಈ ಗ್ರಾಮದ ಪುರುಷರು ಹೇಳಿದ್ದಾರೆ.

ಈ ಗ್ರಾಮದ ಜನರು ಊರನ್ನು ತೊರೆಯುತ್ತಿರುವ ಕಾರಣ ಗ್ರಾಮದಲ್ಲಿರುವ ಮನೆಗಳೆಲ್ಲಾ ಬೀಗ ಹಾಕಿದ್ದಾರೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಈ ಗ್ರಾಮ ಈಗ ದೆವ್ವಗಳ ಕೊಂಪೆಯಾಗಿದೆ.ಸ್ವಲ್ಪ ಜನ ಕತ್ತಲಾಗುವ ಮುನ್ನವೇ ಮನೆಗೆ ಬಂದು ಸೇರುತ್ತಿದ್ದು ಮುಂಜಾನೆ ಆಗುವವರೆಗೂ ಯಾರೂ ಆಚೆ ಹೊರ  ಬರಲು ಧೈರ್ಯ ತೋರುತ್ತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…