News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಇವನಿಗೆ 12ಸಾವಿರ ವರ್ಷ ಜೈಲು ಶಿಕ್ಷೆ!ಶಾಕ್ ಆಯ್ತಾ?ಈ ಲೇಖನಿ ಓದಿ…

725

ಹೌದು, ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!

ಆದರೆ ಮಲೆಷ್ಯಾದ ನ್ಯಾಯಾಲಯ ಒಂದು ಹೀಗೆ ತೀರ್ಪು ಕೊಟ್ಟಿದೆ. ಏಕೆ ಗೊತ್ತಾ ಮುಂದೆ ಓದಿ…

ನಿಮಗೆ ಗೊತ್ತಿರುವ ಹಾಗೆ ತಂದೆ ಮಗಳ ಸಂಬಂಧ ಎಷ್ಟು ಪವಿತ್ರವಾದದ್ದು ಎಂಬುದು , ಆದರೆ ಇಂತ ಸಂಬಂಧಕ್ಕೆ ಮಸಿ ಬಳಿದಿರುವಂತ ವಿಕೃತ ಕೃತ್ಯಕ್ಕೆ ಈ ಶಿಕ್ಷೆಯನ್ನು ಮಲೆಷ್ಯಾದ ಕೋರ್ಟ್ ಕೊಟ್ಟಿದೆ.

36 ವರ್ಷದ ಒಬ್ಬ ತಂದೆ ಇಂತಹ ಕೃತ್ಯವನ್ನು ಎಸಗಿದ್ದಾನೆ. ಈತನಿಗೆ ವಿವಾಹ ವಿಚ್ಛೆದನವಾಗಿದ್ದು, ಈತನ ಹದಿನೈದು ವರ್ಷದ ದೊಡ್ಡ ಮಗಳು ಈತನ ಜೊತೆಯಲ್ಲೇ ಇದ್ದಳು ತನ್ನ ಮಗಳಿಗೆ ಸತತ 599 ಬಾರಿ ಬಲಾತ್ಕಾರ ಮಾಡಿದ್ದಾನೆ. ಇದರಿಂದ ನೊಂದ ಮಗಳು ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ.

ಮಲೇಷ್ಯಾದಲ್ಲಿ ಅತ್ಯಾಚಾರ ಕೃತ್ಯಕ್ಕೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಹಾಗಾಗಿ ಈತನ ವಿರುದ್ಧ 599  ಅತ್ಯಾಚಾರ ಕೇಸು ಹಾಗು 30 ಲೈಂಗಿಕ ದೌ ರ್ಜನ್ಯ ಆರೋಪಗಳು ಸಾಬೀತಾಗಿದ್ದು ಈ ಒಂದು ಪ್ರಕರಣಕ್ಕೆ ಕೋರ್ಟ್ 12 ವರ್ಷ ಜೈಲು ಶಿಕ್ಷೆ ಕೊಟ್ಟಿದೆ.

ಇಂತಹ ಕಾನೂನು ನಮ್ಮ ದೇಶದವರು ಮಾಡಿದ್ರೆ ನಮ್ಮಲಿ ನಡೆಯುವ ಅನೇಕ ಅತ್ಯಚಾರಗಳಿಗೆ ಸ್ವಲ್ಪ ಆದ್ರೂ ಕಡಿವಾಣ ಬೀಳಬಹುದು….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದ ಬಿಬಿಎಂಪಿ,.!

    ಬಿಬಿಎಂಪಿ  ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ  ಹೊಸ ಯೋಜನೆಯನ್ನು  ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು  ಮುಖ್ಯ ಕಾರಣವೇನೆಂದರೆ  ಬಾಣಂತಿಯರಿಗಾಗಿ ಉಪಯುಕ್ತ  ಪೌಷ್ಟಿಕಾಂಶ  ಮತ್ತು ಅವರಿಗಾಗಿ ಹಾಲು ಸಹ  ನೀಡಬೇಕು  ಎಂದು ನಿರ್ಧರಿಸಲಾಗಿದೆ.  ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

    ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…