ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಆದರೆ ಮಲೆಷ್ಯಾದ ನ್ಯಾಯಾಲಯ ಒಂದು ಹೀಗೆ ತೀರ್ಪು ಕೊಟ್ಟಿದೆ. ಏಕೆ ಗೊತ್ತಾ ಮುಂದೆ ಓದಿ…
ನಿಮಗೆ ಗೊತ್ತಿರುವ ಹಾಗೆ ತಂದೆ ಮಗಳ ಸಂಬಂಧ ಎಷ್ಟು ಪವಿತ್ರವಾದದ್ದು ಎಂಬುದು , ಆದರೆ ಇಂತ ಸಂಬಂಧಕ್ಕೆ ಮಸಿ ಬಳಿದಿರುವಂತ ವಿಕೃತ ಕೃತ್ಯಕ್ಕೆ ಈ ಶಿಕ್ಷೆಯನ್ನು ಮಲೆಷ್ಯಾದ ಕೋರ್ಟ್ ಕೊಟ್ಟಿದೆ.
36 ವರ್ಷದ ಒಬ್ಬ ತಂದೆ ಇಂತಹ ಕೃತ್ಯವನ್ನು ಎಸಗಿದ್ದಾನೆ. ಈತನಿಗೆ ವಿವಾಹ ವಿಚ್ಛೆದನವಾಗಿದ್ದು, ಈತನ ಹದಿನೈದು ವರ್ಷದ ದೊಡ್ಡ ಮಗಳು ಈತನ ಜೊತೆಯಲ್ಲೇ ಇದ್ದಳು ತನ್ನ ಮಗಳಿಗೆ ಸತತ 599 ಬಾರಿ ಬಲಾತ್ಕಾರ ಮಾಡಿದ್ದಾನೆ. ಇದರಿಂದ ನೊಂದ ಮಗಳು ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ.
ಮಲೇಷ್ಯಾದಲ್ಲಿ ಅತ್ಯಾಚಾರ ಕೃತ್ಯಕ್ಕೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಹಾಗಾಗಿ ಈತನ ವಿರುದ್ಧ 599 ಅತ್ಯಾಚಾರ ಕೇಸು ಹಾಗು 30 ಲೈಂಗಿಕ ದೌ ರ್ಜನ್ಯ ಆರೋಪಗಳು ಸಾಬೀತಾಗಿದ್ದು ಈ ಒಂದು ಪ್ರಕರಣಕ್ಕೆ ಕೋರ್ಟ್ 12 ವರ್ಷ ಜೈಲು ಶಿಕ್ಷೆ ಕೊಟ್ಟಿದೆ.
ಇಂತಹ ಕಾನೂನು ನಮ್ಮ ದೇಶದವರು ಮಾಡಿದ್ರೆ ನಮ್ಮಲಿ ನಡೆಯುವ ಅನೇಕ ಅತ್ಯಚಾರಗಳಿಗೆ ಸ್ವಲ್ಪ ಆದ್ರೂ ಕಡಿವಾಣ ಬೀಳಬಹುದು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…