ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಆದರೆ ಮಲೆಷ್ಯಾದ ನ್ಯಾಯಾಲಯ ಒಂದು ಹೀಗೆ ತೀರ್ಪು ಕೊಟ್ಟಿದೆ. ಏಕೆ ಗೊತ್ತಾ ಮುಂದೆ ಓದಿ…
ನಿಮಗೆ ಗೊತ್ತಿರುವ ಹಾಗೆ ತಂದೆ ಮಗಳ ಸಂಬಂಧ ಎಷ್ಟು ಪವಿತ್ರವಾದದ್ದು ಎಂಬುದು , ಆದರೆ ಇಂತ ಸಂಬಂಧಕ್ಕೆ ಮಸಿ ಬಳಿದಿರುವಂತ ವಿಕೃತ ಕೃತ್ಯಕ್ಕೆ ಈ ಶಿಕ್ಷೆಯನ್ನು ಮಲೆಷ್ಯಾದ ಕೋರ್ಟ್ ಕೊಟ್ಟಿದೆ.
36 ವರ್ಷದ ಒಬ್ಬ ತಂದೆ ಇಂತಹ ಕೃತ್ಯವನ್ನು ಎಸಗಿದ್ದಾನೆ. ಈತನಿಗೆ ವಿವಾಹ ವಿಚ್ಛೆದನವಾಗಿದ್ದು, ಈತನ ಹದಿನೈದು ವರ್ಷದ ದೊಡ್ಡ ಮಗಳು ಈತನ ಜೊತೆಯಲ್ಲೇ ಇದ್ದಳು ತನ್ನ ಮಗಳಿಗೆ ಸತತ 599 ಬಾರಿ ಬಲಾತ್ಕಾರ ಮಾಡಿದ್ದಾನೆ. ಇದರಿಂದ ನೊಂದ ಮಗಳು ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ.
ಮಲೇಷ್ಯಾದಲ್ಲಿ ಅತ್ಯಾಚಾರ ಕೃತ್ಯಕ್ಕೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಹಾಗಾಗಿ ಈತನ ವಿರುದ್ಧ 599 ಅತ್ಯಾಚಾರ ಕೇಸು ಹಾಗು 30 ಲೈಂಗಿಕ ದೌ ರ್ಜನ್ಯ ಆರೋಪಗಳು ಸಾಬೀತಾಗಿದ್ದು ಈ ಒಂದು ಪ್ರಕರಣಕ್ಕೆ ಕೋರ್ಟ್ 12 ವರ್ಷ ಜೈಲು ಶಿಕ್ಷೆ ಕೊಟ್ಟಿದೆ.
ಇಂತಹ ಕಾನೂನು ನಮ್ಮ ದೇಶದವರು ಮಾಡಿದ್ರೆ ನಮ್ಮಲಿ ನಡೆಯುವ ಅನೇಕ ಅತ್ಯಚಾರಗಳಿಗೆ ಸ್ವಲ್ಪ ಆದ್ರೂ ಕಡಿವಾಣ ಬೀಳಬಹುದು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…