ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…
ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್ಸ್ಟಾರ್ ಅಲೋಂ .
ಯಾರೂ ಈ ಅಲೋಂ:-
ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ. ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.
ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!
ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು 500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್ಗಳಾಗಲಿ ಸೂಪರ್ಸ್ಟಾರ್ಗಳಾಗಲಿ ಸಂಪಾದಿಸುವುದಿಲ್ಲ.
ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್:-
ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್ಖಾನ್ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್ ಆಗಿದ್ದಾರೆ.
ನೋಡೋದಕ್ಕೆ ಸುಂದರನಲ್ಲದ ಅಲೋಮ್ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.
ಸೂಪರ್ ಸ್ಟಾರ್ ಆಗಿದ್ದು ಹೇಗೆ..!
ಇವರು ಒಂದು ಆಲ್ಬನ್ನು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ರು. ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…