ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…
ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್ಸ್ಟಾರ್ ಅಲೋಂ .
ಯಾರೂ ಈ ಅಲೋಂ:-
ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ. ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.
ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!
ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು 500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್ಗಳಾಗಲಿ ಸೂಪರ್ಸ್ಟಾರ್ಗಳಾಗಲಿ ಸಂಪಾದಿಸುವುದಿಲ್ಲ.
ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್:-
ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್ಖಾನ್ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್ ಆಗಿದ್ದಾರೆ.
ನೋಡೋದಕ್ಕೆ ಸುಂದರನಲ್ಲದ ಅಲೋಮ್ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.
ಸೂಪರ್ ಸ್ಟಾರ್ ಆಗಿದ್ದು ಹೇಗೆ..!
ಇವರು ಒಂದು ಆಲ್ಬನ್ನು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ರು. ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…