ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…
ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್ಸ್ಟಾರ್ ಅಲೋಂ .
ಯಾರೂ ಈ ಅಲೋಂ:-
ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ. ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.
ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!
ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು 500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್ಗಳಾಗಲಿ ಸೂಪರ್ಸ್ಟಾರ್ಗಳಾಗಲಿ ಸಂಪಾದಿಸುವುದಿಲ್ಲ.
ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್:-
ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್ಖಾನ್ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್ ಆಗಿದ್ದಾರೆ.
ನೋಡೋದಕ್ಕೆ ಸುಂದರನಲ್ಲದ ಅಲೋಮ್ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.
ಸೂಪರ್ ಸ್ಟಾರ್ ಆಗಿದ್ದು ಹೇಗೆ..!
ಇವರು ಒಂದು ಆಲ್ಬನ್ನು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ರು. ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…