ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…
ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್ಸ್ಟಾರ್ ಅಲೋಂ .
ಯಾರೂ ಈ ಅಲೋಂ:-
ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ. ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.
ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!
ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು 500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್ಗಳಾಗಲಿ ಸೂಪರ್ಸ್ಟಾರ್ಗಳಾಗಲಿ ಸಂಪಾದಿಸುವುದಿಲ್ಲ.
ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್:-
ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್ಖಾನ್ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್ ಆಗಿದ್ದಾರೆ.
ನೋಡೋದಕ್ಕೆ ಸುಂದರನಲ್ಲದ ಅಲೋಮ್ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.
ಸೂಪರ್ ಸ್ಟಾರ್ ಆಗಿದ್ದು ಹೇಗೆ..!
ಇವರು ಒಂದು ಆಲ್ಬನ್ನು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ರು. ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…