ಸಿನಿಮಾ

ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

10066

ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್‌ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…

ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು   ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್‌ಸ್ಟಾರ್ ಅಲೋಂ .

ಯಾರೂ ಈ ಅಲೋಂ:- 

ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ.  ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.

ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!

ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು  500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್‌ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್‌ಗಳಾಗಲಿ ಸೂಪರ್‌ಸ್ಟಾರ್‌ಗಳಾಗಲಿ ಸಂಪಾದಿಸುವುದಿಲ್ಲ.

ಬಾಂಗ್ಲದೇಶದ ಕಿಂಗ್‌ರೋಮಾನ್ಸಸ್ ಅಲೋಮ್:-

ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್‌ಖಾನ್‌ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್‌ರೋಮಾನ್ಸಸ್ ಅಲೋಮ್ ಆಗಿದ್ದಾರೆ.

ನೋಡೋದಕ್ಕೆ ಸುಂದರನಲ್ಲದ ಅಲೋಮ್‌ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.

ಸೂಪರ್ ಸ್ಟಾರ್ ಆಗಿದ್ದು ಹೇಗೆ..!

ಇವರು ಒಂದು ಆಲ್ಬನ್ನು ಯುಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ರು.  ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ಉಪಯುಕ್ತ ಮಾಹಿತಿ

    ‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

    ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

  • ಆರೋಗ್ಯ

    ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…