ವಿಸ್ಮಯ ಜಗತ್ತು

ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

919

ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ. ಆದರೆ ವಿದೇಶದ ಮೇಯರ್ ಒಬ್ಬರು ಇಂತಹ ಘಟನೆ ಬೆಳಕಿಗೆ ಬಂದಿದೆ.

ಮೆಕ್ಸಿಕೋದ ಓಕ್ಸಾಕ ನಗರದ. ಮೆಕ್ಸಿಕನ್ ಮೇಯರ್ ಎಂಬವರು ಮೀನುಗಾರರಿಗೆ ಒಳ್ಳೆಯದಾಗಲಿ ಎಂದು ಮೊಸಳೆಯನ್ನು ಮದುವೆಯಾಗಿದ್ದಾರೆ. ಮೊಸಳೆಗೆ ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು. ಆ ಮೊಸಳೆಗೆ ಬಾಯಿಯನ್ನು ಕಟ್ಟಿ ಹಾಕಲಾಗಿತ್ತು. ಈ ಮೊಸಳೆ ಮದುವೆ ಮುನುಷ್ಯರ ಮದುವೆಗಿಂತ ಅದ್ಧೂರಿಯಾಗಿ ನಡೆಯಿತು.

ಈ ಮದುವೆಗೆ ಸುಮಾರು ಜನರು ಸಾಕ್ಷಿ ಆಗಿದ್ದರೆ ಆ ಮಸೂಳೆಯನ್ನು ಮಧುಮಗಳಂತೆ ಸಿಂಗರಿಸಿ ಎಲ್ಲಾ ಸಂಪ್ರದಾಯಗಳಂತೆ ಮದುವೆಯನ್ನು ಮಾಡಲಾಯಿತು.

ಈ ಮದುವೆಯಲ್ಲಿ ಇವರಿಗೆ ಇರುವ ನಂಬಿಕೆ ಅಂದ್ರೆ ಮಧುಮಗಳು ಶಾಂತಿ ಮತ್ತು ಅಭಿವೃದ್ಧಿಯನ್ನು ಹೆಚ್ಚಿಸುತ್ತಾಳೆ. ಅನ್ನವುದು ಇವರ ನಂಬಿಕೆ ಇದೆ ಮತ್ತು ಈ ಧಾರ್ಮಿಕ ಸಂಪ್ರದಾಯ ಹಿಂದಿನ ಕಾಲದಿಂದ ಅಂದರೆ 1781 ರಿಂದಲೂ ನಡೆದುಕೊಂಡು ಬಂದಿದೆ ಅನ್ನೋದು ವರದಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಮನಮಿಡಿಯುವ ಕಥೆ

    ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…