ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಜೆಡಿಎಸ್ ಅಧ್ಯಕ್ಷ ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.

“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!
1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………
2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..
3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….
4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………
5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….

6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..
7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..
8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..

9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….
10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………

ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…