ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಜೆಡಿಎಸ್ ಅಧ್ಯಕ್ಷ ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.
“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!
1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………
2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..
3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….
4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………
5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….
6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..
7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..
8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..
9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….
10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………
ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.