ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.
ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.
ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-
ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.
ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-
ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.
ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.
ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?
ಇನ್ನೂ ಇದೇ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.
ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.
ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್ ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…