ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.
ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.
ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-
ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.
ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-
ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.
ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.
ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?
ಇನ್ನೂ ಇದೇ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.
ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.
ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್ ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.