News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಇವರು ಹೇಳಿರುವ ಪ್ರಕಾರ 2019ಕ್ಕೆ ಭಾರತದ ಜನರಿಗೆ ಬಿಜೆಪಿ ಮತ್ತು ಜಿಯೋ ಮಾತ್ರ ಆಪ್ಷನ್ ಆಗುತ್ತಾ!

2115

ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?

 

 

ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.

ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.

ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-

ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.

ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-

ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.

ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.

ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?

ಇನ್ನೂ ಇದೇ  ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.

ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ  ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.

ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್  ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.

 

 

About the author / 

Editors Pick

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ