ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.
ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.
ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-
ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.
ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-
ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.
ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.
ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?
ಇನ್ನೂ ಇದೇ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.
ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.
ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್ ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…