ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…