ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.