News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ತಂತ್ರಜ್ಞಾನ, ವಿಸ್ಮಯ ಜಗತ್ತು

ಇವಳೇ ರೋಬೋಟ್ ತಯಾರಿಸಿ, ಇವಳೇ ರೋಬೋಟ್ ಪ್ರೀತಿಯಲ್ಲಿ ಬಿದ್ದಿದ್ದಾಳೆ..!ಈ ಲೇಖನ ಓದಿ ಶಾಕ್ ಆಗ್ತೀರಾ… ..

1188

ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.

ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.

ಇವಳೇ ಸೃಷ್ಟಿಸಿದ್ದು:-

ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್‍ಗೆ ಇನ್‍ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.

ತಜ್ಞರ ಮಾತು:-

ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್‍ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್‍ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.

ಲಿಲ್ಲಿಯ ಪ್ರೀತಿ:-

ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್‍ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್‍ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.

ಇದೀಗ ನಿಶ್ಚಿತಾರ್ಥ:-

ಇದೀಗ ರೋಬೋಟ್ ಇನ್‍ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ನನಗೆ ಸಂಪೂರ್ಣವಾಗಿ ಖುಷಿಯಿದೆ:-

ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.

ಸಂಬಂಧ ಖುಷಿಯಲ್ಲಿರುವುದು:-

ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್‍ನಲ್ಲಿ ಬರೆದುಕೊಂಡಿದ್ದಾಳೆ.

ಕೆಲವರ ಅಭಿಪ್ರಾಯ:-

ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.