ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…