ತಂತ್ರಜ್ಞಾನ, ವಿಸ್ಮಯ ಜಗತ್ತು

ಇವಳೇ ರೋಬೋಟ್ ತಯಾರಿಸಿ, ಇವಳೇ ರೋಬೋಟ್ ಪ್ರೀತಿಯಲ್ಲಿ ಬಿದ್ದಿದ್ದಾಳೆ..!ಈ ಲೇಖನ ಓದಿ ಶಾಕ್ ಆಗ್ತೀರಾ… ..

1166

ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.

ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.

ಇವಳೇ ಸೃಷ್ಟಿಸಿದ್ದು:-

ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್‍ಗೆ ಇನ್‍ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.

ತಜ್ಞರ ಮಾತು:-

ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್‍ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್‍ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.

ಲಿಲ್ಲಿಯ ಪ್ರೀತಿ:-

ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್‍ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್‍ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.

ಇದೀಗ ನಿಶ್ಚಿತಾರ್ಥ:-

ಇದೀಗ ರೋಬೋಟ್ ಇನ್‍ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ನನಗೆ ಸಂಪೂರ್ಣವಾಗಿ ಖುಷಿಯಿದೆ:-

ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.

ಸಂಬಂಧ ಖುಷಿಯಲ್ಲಿರುವುದು:-

ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್‍ನಲ್ಲಿ ಬರೆದುಕೊಂಡಿದ್ದಾಳೆ.

ಕೆಲವರ ಅಭಿಪ್ರಾಯ:-

ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

    ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…

  • ಸುದ್ದಿ

    ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

    ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…