ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.
ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…

* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-
ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.
*ಗುರಿ ಇರಲಿ:-
ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!
* ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ (Time is Money)
ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.
* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-
ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.
*ಕನಸು ಕಾಣಿರಿ:-
ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.
*ಹಠ ವಿರಲಿ :-
ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.
*ನಿಮ್ಮನ್ನು ನೀವು ಅವಲೋಕನ ಮಾಡಿಕೊಳ್ಳಿ:-
ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.
*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-
ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.
9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-
ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.