ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.
ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…
* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-
ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.
*ಗುರಿ ಇರಲಿ:-
ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!
* ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ (Time is Money)
ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.
* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-
ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.
*ಕನಸು ಕಾಣಿರಿ:-
ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.
*ಹಠ ವಿರಲಿ :-
ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.
*ನಿಮ್ಮನ್ನು ನೀವು ಅವಲೋಕನ ಮಾಡಿಕೊಳ್ಳಿ:-
ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.
*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-
ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.
9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-
ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.