ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

ದೂರವಾಣಿ ಕ್ಷೇತ್ರದಲ್ಲಿ ಹೊಸ ಅಲೆಯನ್ನು ಎಬ್ಬಿಸಿದ್ದ Jio ಈಗ ಭಾರತೀಯ DTH ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬರುತ್ತಿದೆ ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ. ಜಿಯೋ ಡಿಟಿಎಚ್ ಸೆಟಪ್ ಬಾಕ್ಸ್ಗಳು ಈಗಾಗಲೇ ಸಿದ್ದವಾಗಿ ಕುಳಿತಿವೆ. ಅಂತೆಯೇ ರಿಲಯನ್ಸ್ ಜಿಯೋ ಕಂಪೆನಿ ಈ ಎಪ್ರಿಲ್ ತಿಂಗಳಲ್ಲೇ ಡಿಜಿಟಲ್ ಸ್ಯಾಟಲೈಟ್ ಸೇವಾಕ್ಷೇತ್ರಕ್ಕೆ ಇಳಿಯುವುದು ಸ್ಪಷ್ಟವಾಗತೊಡಗಿದೆ.

ಜಿಯೋ ಡಿಟಿಎಚ್ ಸೆಟಪ್ ಬಾಕ್ಸ್ ಜಿಯೋ ಬ್ರಾಡ್ಬ್ಯಾಂಡ್ ಸಂಪರ್ಕ ಮೂಲಕ ಚಾಲನೆಗೊಳ್ಳುತ್ತದೆ ಮತ್ತು ಇದಕ್ಕೆ 1 ಜಿಬಿಪಿಎಸ್ ವರೆಗೆ ಸ್ಟ್ರೀಮಿಂಗ್ ಸ್ಪೀಡ್ ಇರುತ್ತದೆ.

ಬಲ್ಲ ಮೂಲಗಳ ಪ್ರಕಾರ ಮೊದಲ ೩ ತಿಂಗಳು ಅಂದರೆ ೯೦ ದಿನಗಳು ಯಾವುದೇ ರೀತಿಯಲ್ಲಿ ಶುಲ್ಕವಿರುವುದಿಲ್ಲ ಅಂದರೆ ಮೊದಲ ೩ ತಿಂಗಳು ಜಿಯೊ ಸೇವೆ ಸಂಪೂರ್ಣ ಉಚಿತವಾಗಿರಲಿದೆ! ೩ ತಿಂಗಳ ನಂತರ ಪ್ರತೀ ತಿಂಗಳು ಕನಿಷ್ಠ ೧೮೦ ಪಾವತಿಸಿದರೆ ಬೇಸಿಕ್ ಪ್ಲಾನ್ ಸಿಗಲಿದೆ.

ಕಳೆದ ೬ ತಿಂಗಳಿನಿಂದ ಅಕ್ಷರಶಃ ದೂರಸಂಪರ್ಕ ಕ್ಷೇತ್ರವನ್ನು ಆಳುತ್ತಿರುವ jio ಈಗ DTH ಕ್ಷೇತ್ರಕ್ಕೆ ಕಾಲಿಡುತ್ತಿರುವುದು ಬೇರೆ ಡಿಜಿಟಲ್ ಸ್ಯಾಟಲೈಟ್ ಸೇವಾರಂಗವನ್ನು (ಡಿಟಿಎಚ್) ಎಲ್ಲಿಲ್ಲದಂತೆ ಯೋಚನೆಗೆ ದೂಡಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.