News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

1316

ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

ದೂರವಾಣಿ ಕ್ಷೇತ್ರದಲ್ಲಿ ಹೊಸ ಅಲೆಯನ್ನು ಎಬ್ಬಿಸಿದ್ದ Jio ಈಗ ಭಾರತೀಯ DTH ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬರುತ್ತಿದೆ ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ. ಜಿಯೋ ಡಿಟಿಎಚ್‌ ಸೆಟಪ್‌ ಬಾಕ್ಸ್‌ಗಳು ಈಗಾಗಲೇ ಸಿದ್ದವಾಗಿ ಕುಳಿತಿವೆ. ಅಂತೆಯೇ ರಿಲಯನ್ಸ್‌ ಜಿಯೋ ಕಂಪೆನಿ ಈ ಎಪ್ರಿಲ್‌ ತಿಂಗಳಲ್ಲೇ ಡಿಜಿಟಲ್‌ ಸ್ಯಾಟಲೈಟ್‌ ಸೇವಾಕ್ಷೇತ್ರಕ್ಕೆ ಇಳಿಯುವುದು ಸ್ಪಷ್ಟವಾಗತೊಡಗಿದೆ.

ಬ್ರಾಡ್ಬ್ಯಾಂಡ್ ಸೇವೆಗೆ Jio.?

ಜಿಯೋ ಡಿಟಿಎಚ್‌ ಸೆಟಪ್‌ ಬಾಕ್ಸ್‌ ಜಿಯೋ ಬ್ರಾಡ್‌ಬ್ಯಾಂಡ್‌ ಸಂಪರ್ಕ ಮೂಲಕ ಚಾಲನೆಗೊಳ್ಳುತ್ತದೆ ಮತ್ತು ಇದಕ್ಕೆ 1 ಜಿಬಿಪಿಎಸ್‌ ವರೆಗೆ ಸ್ಟ್ರೀಮಿಂಗ್‌ ಸ್ಪೀಡ್‌ ಇರುತ್ತದೆ.

ತಿಂಗಳ ಶುಲ್ಕವೇಷ್ಟು

ಬಲ್ಲ ಮೂಲಗಳ ಪ್ರಕಾರ ಮೊದಲ ೩ ತಿಂಗಳು ಅಂದರೆ ೯೦ ದಿನಗಳು ಯಾವುದೇ ರೀತಿಯಲ್ಲಿ ಶುಲ್ಕವಿರುವುದಿಲ್ಲ ಅಂದರೆ ಮೊದಲ ೩ ತಿಂಗಳು ಜಿಯೊ ಸೇವೆ ಸಂಪೂರ್ಣ ಉಚಿತವಾಗಿರಲಿದೆ! ೩ ತಿಂಗಳ ನಂತರ ಪ್ರತೀ ತಿಂಗಳು ಕನಿಷ್ಠ ೧೮೦ ಪಾವತಿಸಿದರೆ ಬೇಸಿಕ್ ಪ್ಲಾನ್ ಸಿಗಲಿದೆ.

ಬೇರೆ DTH  ಸೇವೆಗಳಿಗೆ ನಡುಕ..!

ಕಳೆದ ೬ ತಿಂಗಳಿನಿಂದ ಅಕ್ಷರಶಃ ದೂರಸಂಪರ್ಕ ಕ್ಷೇತ್ರವನ್ನು ಆಳುತ್ತಿರುವ jio ಈಗ DTH  ಕ್ಷೇತ್ರಕ್ಕೆ ಕಾಲಿಡುತ್ತಿರುವುದು ಬೇರೆ ಡಿಜಿಟಲ್‌ ಸ್ಯಾಟಲೈಟ್‌ ಸೇವಾರಂಗವನ್ನು (ಡಿಟಿಎಚ್‌) ಎಲ್ಲಿಲ್ಲದಂತೆ ಯೋಚನೆಗೆ ದೂಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಂದೇ ದಿನಕ್ಕೆ 1.26 ಲಕ್ಷ ಸರ್ಕಾರಿ ಉದ್ಯೋಗ….! ಯಾರ್ಯಾರಿಗೆ,ಇಲ್ಲಿದೆ ನೋಡಿ ಮಾಹಿತಿ,.!!

    ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…