ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

ದೂರವಾಣಿ ಕ್ಷೇತ್ರದಲ್ಲಿ ಹೊಸ ಅಲೆಯನ್ನು ಎಬ್ಬಿಸಿದ್ದ Jio ಈಗ ಭಾರತೀಯ DTH ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬರುತ್ತಿದೆ ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ. ಜಿಯೋ ಡಿಟಿಎಚ್ ಸೆಟಪ್ ಬಾಕ್ಸ್ಗಳು ಈಗಾಗಲೇ ಸಿದ್ದವಾಗಿ ಕುಳಿತಿವೆ. ಅಂತೆಯೇ ರಿಲಯನ್ಸ್ ಜಿಯೋ ಕಂಪೆನಿ ಈ ಎಪ್ರಿಲ್ ತಿಂಗಳಲ್ಲೇ ಡಿಜಿಟಲ್ ಸ್ಯಾಟಲೈಟ್ ಸೇವಾಕ್ಷೇತ್ರಕ್ಕೆ ಇಳಿಯುವುದು ಸ್ಪಷ್ಟವಾಗತೊಡಗಿದೆ.

ಜಿಯೋ ಡಿಟಿಎಚ್ ಸೆಟಪ್ ಬಾಕ್ಸ್ ಜಿಯೋ ಬ್ರಾಡ್ಬ್ಯಾಂಡ್ ಸಂಪರ್ಕ ಮೂಲಕ ಚಾಲನೆಗೊಳ್ಳುತ್ತದೆ ಮತ್ತು ಇದಕ್ಕೆ 1 ಜಿಬಿಪಿಎಸ್ ವರೆಗೆ ಸ್ಟ್ರೀಮಿಂಗ್ ಸ್ಪೀಡ್ ಇರುತ್ತದೆ.

ಬಲ್ಲ ಮೂಲಗಳ ಪ್ರಕಾರ ಮೊದಲ ೩ ತಿಂಗಳು ಅಂದರೆ ೯೦ ದಿನಗಳು ಯಾವುದೇ ರೀತಿಯಲ್ಲಿ ಶುಲ್ಕವಿರುವುದಿಲ್ಲ ಅಂದರೆ ಮೊದಲ ೩ ತಿಂಗಳು ಜಿಯೊ ಸೇವೆ ಸಂಪೂರ್ಣ ಉಚಿತವಾಗಿರಲಿದೆ! ೩ ತಿಂಗಳ ನಂತರ ಪ್ರತೀ ತಿಂಗಳು ಕನಿಷ್ಠ ೧೮೦ ಪಾವತಿಸಿದರೆ ಬೇಸಿಕ್ ಪ್ಲಾನ್ ಸಿಗಲಿದೆ.

ಕಳೆದ ೬ ತಿಂಗಳಿನಿಂದ ಅಕ್ಷರಶಃ ದೂರಸಂಪರ್ಕ ಕ್ಷೇತ್ರವನ್ನು ಆಳುತ್ತಿರುವ jio ಈಗ DTH ಕ್ಷೇತ್ರಕ್ಕೆ ಕಾಲಿಡುತ್ತಿರುವುದು ಬೇರೆ ಡಿಜಿಟಲ್ ಸ್ಯಾಟಲೈಟ್ ಸೇವಾರಂಗವನ್ನು (ಡಿಟಿಎಚ್) ಎಲ್ಲಿಲ್ಲದಂತೆ ಯೋಚನೆಗೆ ದೂಡಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…