ಗ್ಯಾಜೆಟ್, ತಂತ್ರಜ್ಞಾನ

ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

437

ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

ಸದ್ಯ ದೇಶದಲ್ಲಿ ಅತೀ ಹೆಚ್ಚು ಬಳಕೆದಾರರನ್ನು ಹೊಂದಿರುವ ತಾಣಗಳು ಎಂದರೆ ಅದು ಯೂಟ್ಯೂಬ್ ಮತ್ತು ವಾಟ್ಸ್‌ಆಪ್ ಇವು ಸಹ ಭಾರತೀಯರಿಗಾಗಿಯೆ ಬದಲಾಗಿವೆ.

ಹೆಚ್ಚಿನ ಜನರನ್ನು ಆಕರ್ಷಿಸಿರುವ ಯೂಟ್ಯೂಬ್ ಮತ್ತು ವಾಟ್ಸ್‌ಆಪ್ ಎರಡು ಸಹ ಇನ್ನುಷ್ಟು ಜನರ ಬಳಿಗೆ ಹೋಗುವ ಸಲುವಾಗಿ ಹೊಸದೊಂದು ಆಯ್ಕೆಯನ್ನು ನೀಡಲು ಮುಂದಾಗಿವೆ. ವಾಟ್ಸ್‌ಆಪ್‌ನಲ್ಲಿಯೇ ಯೂಟ್ಯೂಬ್ ವಿಡಿಯೋಗಳನ್ನ ನೋಡುವ ಅವಕಾಶವನ್ನು ಮಾಡಿಕೊಡಲು ಮುಂದಾಗಿವೆ. ಇದರಿಂದಾಗಿ ಗ್ರಾಹಕರಿಗೆ ಹೆಚ್ಚಿನ ಲಾಭವಾಗಲಿದೆ.

ವಾಟ್ಸ್‌ಆಪ್ ಹೊಸ ಆಪ್‌ಡೇಟ್:-

ವಾಟ್ಸ್‌ಆಪ್ ತನ್ನ ಆಂಡ್ರಾಯ್ಡ್ ಮತ್ತು ಆಪಲ್ ಬಳಕೆದಾರರಿಗೆ ಹೊಸ ಆಯ್ಕೆಯನ್ನು ನೀಡುತ್ತಿದ್ದು, ಇದರಲ್ಲಿ ನೀವು ಸ್ನೇಹಿತರಿಗೆ ಯೂಟ್ಯೂಬ್ ವಿಡಿಯೋವನ್ನು ಕಳುಹಿಸಿದರೆ ಅವರು ಯೂಟ್ಯೂಬ್‌ಗೆ ಹೋಗಿ ವಿಡಿಯೋ ನೋಡುವ ಅವಶ್ಯಕತೆ ಇಲ್ಲ.

ಬದಲಾಗಿ ವಾಟ್ಸ್‌ಆಪ್ ನಲ್ಲಿಯೇ ವಿಡಿಯೋವನ್ನು ನೋಡಬಹುದಾಗಿದೆ.

ಪಿಚ್ಚರ್ ಇನ್ ಪಿಚ್ಚರ್ ಆಯ್ಕೆ:-

ಇದಕ್ಕಾಗಿಯೇ ವಾಟ್ಸ್‌ಆಪ್ ಪಿಚ್ಚರ್ ಇನ್ ಪಿಚ್ಚರ್ ಆಯ್ಕೆಯನ್ನು ನೀಡಲಾಗಿದ್ದು, ಇದರಿಂದಾಗಿ ವಾಟ್ಸ್‌ಆಫ್ ವಿಂಡೋದಲ್ಲಿಯೇ ಯೂಟ್ಯೂಬ್ ವಿಡಿಯೋವನ್ನು ನೋಡವ ಅವಕಾಶವನ್ನು ವಾಟ್ಸ್‌ಆಪ್ ಬಳಕೆದಾರರು ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ

ವಿಡಿಯೋ ನೋಡುವ ಜೊತೆಗೆ ಚಾಟ್ ಮಾಡಬಹುದು :-

ಇದಲ್ಲದೇ ನೀವು ವಾಟ್ಸ್‌ಆಪ್‌ನಲ್ಲಿ ವಿಡಿಯೋವನ್ನು ನೋಡುವ ಜೊತೆಗೆ ನಿಮ್ಮ ಸ್ನೇಹಿತರೊಂದಿಗೆ ಚಾಟ್ ಸಹ ನಡೆಸಬಹುದಾಗಿದೆ.

ಇದರಿಂದಾಗಿ ವಾಟ್ಸ್‌ಆಪ್ ಮತ್ತು ಯೂಟ್ಯೂಬ್ ಬಳಕೆ ಮತ್ತಷ್ಟು ಸುಲಭವಾಗಲಿದೆ ಎನ್ನಲಾಗಿದೆ.

ಶೀಘ್ರವೇ ಬಳಕಗೆ ಲಭ್ಯ:-

ಈ ಆಯ್ಕೆಯೂ ಶೀಘ್ರವೇ ಬಳಕೆದಾರರಿಗೆ ದೊರೆಯಲಿದೆ ಎನ್ನುವ ಅಂಶವು ತಿಳಿದು ಬಂದಿದ್ದು, ಈಗಾಗಲೇ ಬಿಟಾ ಬಳಕೆದಾರರು ಈ ಆಯ್ಕೆಯನ್ನು ಪಡೆಯಬಹುದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇದು ಮನುಕುಲದ ಅಚ್ಚರಿ.!ನಂಬ್ಲೆಬೇಕು!ಮೊಟ್ಟೆಗಳನ್ನು ಹಾಕಿದ 14 ವರ್ಷದ ಬಾಲಕ..!ಆ ಮೊಟ್ಟೆಗಳು ಹೇಗಿವೆ ಗೊತ್ತಾ.?ಈ ಲೇಖನ ಓದಿ ಶಾಕ್ ಹಾಗ್ತೀರಾ…

    ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • ವಿಚಿತ್ರ ಆದರೂ ಸತ್ಯ

    ವಿಚಿತ್ರ ಆದರೂ ಸತ್ಯ.!ಈ ತರ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ.ಮುಂದೆ ನೋಡಿ ಶಾಕ್ ಆಗ್ತೀರಾ..ಇಷ್ಟ ಆದ್ರೆ ಶೇರ್ ಮಾಡಿ…

    ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!