ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .
ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-
ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.
ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.
ಹೀಗಾಗಿ ಫೇಸ್ಬುಕ್ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…