ವಿಸ್ಮಯ ಜಗತ್ತು

ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

595

ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ  ಶಾಕ್ ಆಗಬಹುದು. ಮೊದಲಬಾರಿಗೆ  ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .

ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-

ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.

ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ  ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.

ಹೀಗಾಗಿ ಫೇಸ್‌ಬುಕ್‌ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.

`

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಸುದ್ದಿ

    ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

    ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…