ವಿಸ್ಮಯ ಜಗತ್ತು

ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

592

ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ  ಶಾಕ್ ಆಗಬಹುದು. ಮೊದಲಬಾರಿಗೆ  ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .

ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-

ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.

ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ  ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.

ಹೀಗಾಗಿ ಫೇಸ್‌ಬುಕ್‌ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.

`

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಸುದ್ದಿ

    ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

    ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್​ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…