News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

600

ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ  ಶಾಕ್ ಆಗಬಹುದು. ಮೊದಲಬಾರಿಗೆ  ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .

ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-

ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.

ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ  ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.

ಹೀಗಾಗಿ ಫೇಸ್‌ಬುಕ್‌ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.

`

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

    ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಜ್ಯೋತಿಷ್ಯ

    ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…