ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ ನೀರಿನೊಂದಿಗೆ ಈರುಳ್ಳಿ ರಸದ ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು. ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.
ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್ ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.
ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…