News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

2842

ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ  ನೀರಿನೊಂದಿಗೆ ಈರುಳ್ಳಿ ರಸದ  ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ  ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು.  ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್‌ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.

ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್  ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್‌ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.

ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಆರೋಗ್ಯ

    ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

    ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.

  • ಸುದ್ದಿ

    ಕಾಲೇಜುಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,..!!

    ಇಸ್ಲಾಮಾಬಾದ್,  ಇನ್ನುಮುಂದೆ ಕಾಲೇಜು ಕ್ಯಾಂಪಸ್‌ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್‍ನಲ್ಲಿ…

  • ಜ್ಯೋತಿಷ್ಯ

    ತುಂಬಾ ಅದೃಷ್ಟವಂತರಾಗಿರುತ್ತಾರೆ ಇಂಥ ಹುಡುಗಿಯರು!ಇವರು ಮನೆಗೆ ಬಂದ್ರೆ ಬದಲಾಗುತ್ತೆ ಅದೃಷ್ಟ…

    ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು