News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

2844

ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ  ನೀರಿನೊಂದಿಗೆ ಈರುಳ್ಳಿ ರಸದ  ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ  ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು.  ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್‌ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.

ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್  ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್‌ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.

ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಸಿನಿಮಾ

    ಅಣ್ಣಾವ್ರ ಬಗ್ಗೆ ರಜನಿ ಬಿಚ್ಚಿಟ್ಟರು, ನಮಗ್ಯಾರಿಗೂ ಗೊತ್ತಿಲ್ಲದ ಆ ರಹಸ್ಯ..!

    ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.

  • inspirational

    ಕ್ವಾರಂಟೈನ್ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನ ತಿನ್ನುವುದನ್ನು ನೋಡಿ ಸುಸ್ತಾದ ಅಧಿಕಾರಿಗಳು.

    ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • inspirational

    Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ

    2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…