ಉಪಯುಕ್ತ ಮಾಹಿತಿ

ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

2839

ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ  ನೀರಿನೊಂದಿಗೆ ಈರುಳ್ಳಿ ರಸದ  ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ  ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು.  ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್‌ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.

ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್  ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್‌ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.

ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…

  • ಮನರಂಜನೆ

    ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

    ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…