News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

839

ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್‌ನ್ನು ನೀವು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್‌ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.

1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)

ಗೂಗಲ್ ಪ್ಲೇಸ್ಟೋರ್‌ನಲ್ಲಿ ಇರುವ ಈ ಆಪ್‌‍ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್‌ನಲ್ಲಿದ್ದರೆ ಕೂಡಲೆ ಅನ್‌ಇನ್‌ಸ್ಟಾಲ್ ಮಾಡಿ.

2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್‌ನಲ್ಲಿರುವ ಈ ಆಪ್‌ನಲ್ಲಿ ಮಾಲ್‌ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್‌ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.

3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.

4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್‌ನ್ನು 50 ಸಾವಿರ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.

5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್‌ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್‌ಇನ್‌ಸ್ಟಾಲ್ ಮಾಡಿಬಿಡಿ.

6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್‌ನ್ನು 50 ಸಾವಿರ ಮಂದಿ ಈಗಾಗಲೆ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್‌ನಲ್ಲೂ ಸಹ ಮಾಲ್‌ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್‌ನಿಂದ ಕೂಡಲೆ ತೆಗೆದುಬಿಡಿ.

7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.

8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್‌ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.

9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.

10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್‍ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.

11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ಕಾನೂನು

    ಶಾಕಿಂಗ್ ಸುದ್ದಿ! ಸುಪ್ರೀಂ ಕೋರ್ಟ್ನಿಂದ ದೀಪಾವಳಿಗೆ ಪಟಾಕಿ ನಿಷೇಧ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…