ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.

ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…