ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.

ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.