ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.

ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.