ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.
ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.