ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ.
ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ ಮೇಲೆ ಹೆಣ್ಣು ಪ್ರೇತಾತ್ಮಗಳು ಪುರುಷರ ಮೇಲೆ ದಾಳಿ ಮಾಡುತ್ತಿವೆಯಂತೆ. ಹಾಗಾಗಿ ಪುರುಷರೆಲ್ಲರು ಹೆಣ್ಣು ದೆವ್ವ ಕಾಡುತ್ತದೆ ಎಂಬ ಭೀತಿಯಲ್ಲಿ ಹೈರಾಣಾಗಿದ್ದಾರೆ. ಅಲ್ಲಿ ಕುಟುಂಬಗಳು ಊರೇ ಬಿಟ್ಟು ಹೋಗುತ್ತಿವೆ. ಇನ್ನು ಊರಲ್ಲಿ ಹೆಣ್ಮಕ್ಕಳು ವಾಸಿಸಲು ದೈರ್ಯ ತೋರುತ್ತಿಲ್ಲ.
ಇನ್ನು ಪುರುಷರು ಊರಲ್ಲಿ ಸಂಜೆಯ ಹೊತ್ತು ಮನೆ ಸೇರಿದ್ರೆ, ಮತ್ತೆ ಹೊರ ಬರುವುದು ಮರುದಿನ ಬೆಳಿಗ್ಗೆ. ಆದ್ದರಿಂದ ಈ ಗ್ರಾಮದಲ್ಲಿ ಮಹಿಳೆಯರು ಮಾತ್ರ ಬದುಕುಳಿಯುತ್ತಿದ್ದಾರೆ. ಆದ್ದರಿಂದ ಪುರುಷರು ಗ್ರಾಮದಲ್ಲಿ ಇರಲು ಭಯಬೀತರಾಗಿ ಜೀವ ಉಳಿದರೆ ಸಾಕು ಎಂದು ಊರನ್ನೇ ಖಾಲಿ ಮಾಡಿ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ. ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಕನ್ನಡದ ಈ ದೆವ್ವದ ಸಿನಿಮಾ ನೋಡಿದ ವ್ಯಕ್ತಿಗೆ ಥಿಯೇಟರ್’ನಲ್ಲಿ ಹಾಗಿದ್ದಾದರೂ ಏನು ಗೊತ್ತಾ..?
ಕಾಶಿಗುಡ ಗ್ರಾಮದಲ್ಲಿ ಸುಮಾರು ಕುಟುಂಬಗಳು ವಾಸ ಮಾಡುತ್ತಿದ್ದು . ಗ್ರಾಮದ ಸಮೀಪ ಕಲ್ಲು ಕ್ಯಾರಿ ಇದ್ದು ಹೆಚ್ಚಿನವರು ಅಲ್ಲಿಗೆ ಕೆಲಸಕ್ಕೆ ಹೋಗಿ ಜೀವನ ನಡೆಸುತ್ತಿದ್ದಾರೆ.ಆದರೆ ಈಗ ಕೆಲವು ದಿನಗಳಿಂದ ನಮ್ಮ ಮೇಲೆ ಯಾರೋ ದಾಳಿ ಮಾಡಿದಂತೆ ಭಾಸವಾಗುತ್ತಿದೆ. ಹೀಗಾಗಿ ಭಯಗೊಂಡು ನಾವು ಊರನ್ನು ತೊರೆಯುತ್ತಿದ್ದೇವೆ ಎಂದು ಈ ಗ್ರಾಮದ ಪುರುಷರು ಹೇಳಿದ್ದಾರೆ.
ಈ ಗ್ರಾಮದ ಜನರು ಊರನ್ನು ತೊರೆಯುತ್ತಿರುವ ಕಾರಣ ಗ್ರಾಮದಲ್ಲಿರುವ ಮನೆಗಳೆಲ್ಲಾ ಬೀಗ ಹಾಕಿದ್ದಾರೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಈ ಗ್ರಾಮ ಈಗ ದೆವ್ವಗಳ ಕೊಂಪೆಯಾಗಿದೆ.ಸ್ವಲ್ಪ ಜನ ಕತ್ತಲಾಗುವ ಮುನ್ನವೇ ಮನೆಗೆ ಬಂದು ಸೇರುತ್ತಿದ್ದು ಮುಂಜಾನೆ ಆಗುವವರೆಗೂ ಯಾರೂ ಆಚೆ ಹೊರ ಬರಲು ಧೈರ್ಯ ತೋರುತ್ತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ